ದೀಪಾವಳಿ ಹಬ್ಬ; ಸಂತೋಷ ಜಾರಕಿಹೊಳಿ ಅವರಿಂದ ನೌಕರರಿಗೆ ಸಿಹಿ ಹಂಚಿಕೆ
ಗೋಕಾಕ : ದೀಪಾವಳಿ ಹಬ್ಬದ ನಿಮಿತ್ತ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರಿಂದ
ನಗರ ಸಭೆ ಪೌರ ಕಾರ್ಮಿಕರಿಗೆ, ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ಹಾಗೂ ಅನೇಕ ನೌಕರರಿಗೆ ಸಿಹಿ ವಿತರಿಸಿದರು.
Spread the loveಗೋಕಾಕ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಅಡ್ಡ ಪಲ್ಲಕ್ಕಿ ಉತ್ಸವದಲ್ಲಿ ಶೂನ್ಯ …