Breaking News

ಹೊಸ ಬಾಟಲಿಯಲ್ಲಿ ಹಳೆ ವೈನ್: ವಿಜಯೇಂದ್ರ ನೇಮಕಕ್ಕೆ ಸಚಿವ ಸುಧಾಕರ್ ವ್ಯಂಗ್ಯ

Spread the love

ಚಿತ್ರದುರ್ಗ : ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಸಚಿವ ಡಿ. ಸುಧಾಕರ್ ‘ಹೊಸ ಬಾಟಲಿಯಲ್ಲಿ ಹಳೆ ವೈನ್’ ಎಂದು ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಆಂತರಿಕ ವಿಚಾರದಲ್ಲಿ ನಾವು ಮೂಗು ತೋರಿಸುವುದಿಲ್ಲ.

ಕಾಂಗ್ರೆಸ್‌ನ ಸಿದ್ಧಾಂತವೇ ಬೇರೆ ಬಿಜೆಪಿಯ ಸಿದ್ಧಾಂತವೇ ಬೇರೆ. ಬಿಜೆಪಿ ಸಮಾಜ ಒಡೆಯುವ ನೀತಿ ಹೊಂದಿದೆ. ಯಾರೇ ಬಂದರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಎಂದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ