Breaking News

ರಾಷ್ಟ್ರ ಮಟ್ಟದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ವಿತರಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ

Spread the love

ಗೋಕಾಕ : ರಾಷ್ಟ್ರ ಮಟ್ಟದ ಕ್ರೀಡಾಪಟುಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಪ್ರೋತ್ಸಾಹ ಧನ ವಿತರಣೆ ಮಾಡಿದರು.
ಪ್ಯಾರಾ ಟೇಬಲ್ ಟೆನಿಸ್ ಚಾಂಪಿಯನ್ಸ್ ಶಿಪ್ ಯಲ್ಲಿ ಕರ್ನಾಟಕ ರಾಜ್ಯದಿಂದ ಪ್ರತಿನಿಧಿಸಿದ ಕ್ರೀಡಾಪಟು ಸವಿತಾ ಅಜ್ಜನಕಟ್ಟಿ ಸಾಧನೆ ಮಾಡಿದ್ದಾರೆ.

ರಾಜ್ಯ ಮಟ್ಟದ ಶಾಲಾ ಮಕ್ಕಳ ಆಟೋಟ ಸ್ಪರ್ಧೆಗಳಲ್ಲಿ ಮುದೋಳ ತಾಲೂಕಿನ ನಾಗಿನ ಮೇತ್ರಿ ಎಂಬ ಕ್ರೀಡಾಪಟು ಕರಾಟೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಈ ಇಬ್ಬರು ಕ್ರೀಡಾಪಟುಗಳು ರಾಷ್ಟ್ರ ಮಟ್ಟದ ಕ್ರೀಡೆಗೆ ಭಾಗವಹಿಸಲು ಹೊರಟಿದ್ದು ಅವರಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಪ್ರೋತ್ಸಾಹ ಧನ ನೀಡಿ ಶುಭ ಹಾರೈಸಿದರು.


Spread the love

About Laxminews 24x7

Check Also

ಬಿಗ್‌ ಡೀಲ್‌ ಸಕ್ಸಸ್‌ – ಭಾರತದ ಮೇಲಿನ 25% ಹೆಚ್ಚುವರಿ ಸುಂಕ ಕಡಿತ ಆದೇಶಕ್ಕೆ ಟ್ರಂಪ್‌ ಸಹಿ

Spread the loveವಾಷಿಂಗ್ಟನ್‌: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಕೊನೆಗೂ ಸಕ್ಸಸ್‌ ಕಂಡಿದೆ. ರಷ್ಯಾ ತೈಲ ಖರೀದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ