Breaking News

ಸ್ವೀಟ್‌ ತಿನ್ನಿಸಿ ರೇವಂತ್‌ ರೆಡ್ಡಿ ಅಭಿನಂದಿಸಿದ ಡಿ ಕೆ ಶಿ

Spread the love

ಹೈದ್ರಾಬಾದ್ : ತೆಲಂಗಾಣದಲ್ಲಿ (Telanagana)ಅಭೂತಪೂರ್ವ ಗೆಲುವು ಸಾಧಿಸಿ ಕಾಂಗ್ರೆಸ್‌(Congress) ಭರ್ಜರಿ ಸಂಭ್ರಮಾಚರಣೆ ನಡೆಸುತ್ತಿದೆ. ಹೈದ್ರಾಬಾದ್ ಕಚೇರಿಯಲ್ಲಿ ರೇವಂತ್‌ ರಡ್ಡಿಯನ್ನು ಅಪ್ಪಿ ಸಿಹಿ ತಿನ್ನಿಸಿ ಡಿ ಕೆ ಶಿವಕುಮಾರ್‌ ಅಭಿನಂದನೆ ಸಲ್ಲಿಸಿದ್ದಾರೆ.

 

ತೆಲಂಗಾಣದಲ್ಲಿ ಕಾಂಗ್ರೆಸ್‌ ಅಧಿಕಾರ ಹಿಡಿಯುವುದು ಪಕ್ಕಾ ಆದ ಹಿನ್ನೆಲೆ ಡಿ ಕೆ ಶಿವಕುಮಾರ್‌ , ರೇವಂತ ರೆಡ್ಡಿ ನೇತೃತ್ವದಲ್ಲಿ ಪಕ್ಷದ ನಾಯಕರ ಸಭೆ ಆರಂಭವಾಗಿದ್ದು ಮುಂದಿನ ನಡೆ ಬಗ್ಗೆ ಚರ್ಚಿಸಲಾಗುತ್ತಿದೆ. ಕಾಂಗ್ರೆಸ್‌ ಅಧಿಕಾರ ಹಿಡಿದರೆ ಸಿಎಂ ಸ್ಥಾನಕ್ಕೆ ರೇವಂತ ರೆಡ್ಡಿ ಆಯ್ಕೆಯಾಗಲಿದ್ದಾರೆ ಜೊತೆಗೆ ಬೇರೆ ಬೇರೆ ಹುದ್ದೆಗಳ ಬಗ್ಗೆ ನಾಯಕರ ಮಧ್ಯೆ ಚರ್ಚೆ ನಡೆಯುತ್ತಿದೆ.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ