Breaking News

ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ವಕೀಲರ ಪ್ರತಿಭಟನೆ

Spread the love

ಚಿಕ್ಕಮಗಳೂರು ವಕೀಲರ ಮೇಲೆ ಪೋಲಿಸರ ಹಲ್ಲೆ ಖಂಡಿಸಿ ಬೆಳಗಾವಿಯಲ್ಲಿ ವಕೀಲರ ಪ್ರತಿಭಟನೆ

ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ವಕೀಲರ ಪ್ರತಿಭಟನೆ

ಪ್ರತಿಭಟನೆ ವೇಳೆ ಚಿಕ್ಕೋಡಿ ಎಸಿ. ಹಾಗೂ ವಕೀಲರ ನಡುವೆ ಜಟಾಪಟಿ

ಪ್ರತಿಭಟನೆ ವೇಳೆ ಎಸಿ.ವಾಹನ ಒಳಗಡೆ ಬಂದ ಹಿನ್ನಲೆ ರೊಚ್ಚಿಗೆದ್ದ ವಕೀಲರು

ಪ್ರತಿಭಟನಾ ಸ್ಥಳದಲ್ಲಿ ಎಸಿ ಜೋತೆಗೆ ವಾಗ್ವಾದ

ಎ.ಸಿ.ಯನ್ನ ಕೆಳಗೆ ಇಳಿಸಿ ನಡೆದುಕೊಂಡು ಕಳಿಸಿದ ವಕೀಲರು

ವಕೀಲರ ವರ್ತನೆಗೆ ಸ್ಥಳದಲ್ಲಿ ವಾಹನ ಬಿಟ್ಟು ತೆರಳಿದ ಚಿಕ್ಕೋಡಿ ಎ.ಸಿ ಸಂಪಗಾವಿ


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ