Breaking News

ಹುಬ್ಬಳ್ಳಿಯ ಹಜರತ್ ಬಾದಶಾ ಪೀರ್ ದರ್ಗಾ ಅಭಿವೃದ್ಧಿಗೆ ಅನುದಾನ ಬಿಡುಗಡೆ:ಸಿದ್ದರಾಮಯ್ಯ

Spread the love

ಹುಬ್ಬಳ್ಳಿಯ ಹಜರತ್ ಬಾದಶಾ ಪೀರ್ ದರ್ಗಾ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಭರವಸೆ ನೀಡಿದರು.
ಹುಬ್ಬಳ್ಳಿ: ಹುಬ್ಬಳ್ಳಿಯ ಹಜರತ್ ಬಾದಶಾ ಪೀರ್ ದರ್ಗಾ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಭರವಸೆ ನೀಡಿದರು.
ಹುಬ್ಬಳ್ಳಿಯ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಆವರಣದಲ್ಲಿ ನಡೆದ ಬೃಹತ್ ಔಲಾದೇ ಗೌಸೆ ಅಜಮ್ (ಮೆಹಬೂಬೇ ಸುಭಾನೇ ಮಕ್ಕಳ ಸಮಾವೇಷ) ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ”ಸಮಾಜದಲ್ಲಿ ವೈವಿದ್ಯತೆ ಇದೆ.
ಸಹಿಷ್ಣುತೆ ಮತ್ತು ಸಹಬಾಳ್ವೆಯ ಸಂಸ್ಕಾರವನ್ನು ಪಾಲಿಸಿದರೆ, ಸಮಾಜದಲ್ಲಿ ಅಶಾಂತಿ ಮತ್ತು ಅಪನಂಬಿಕೆಯ ವಾತಾವರಣ ಇಲ್ಲವಾಗುತ್ತದೆ” ಎಂದು ಹೇಳಿದರು.

Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ