Breaking News

ನಾನು ಸಿಎಲ್‌ಪಿ ಸಭೆಗೆ ಹೋಗಿಲ್ಲ, ನಾನು ಡಿಸಿಎಂ ಕರೆದ ಭೋಜನಕೂಟಕ್ಕೆ ಹೋಗಿದ್ದೆ

Spread the love

ಬೆಳಗಾವಿ : ನಾನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹೋಗಿಲ್ಲ. ನಾನು ಡಿಸಿಎಂ ಡಿಕೆ ಶಿವಕುಮಾರ್​ ಕರೆದ ಭೋಜನಕೂಟಕ್ಕೆ ಮಾತ್ರ ಹೋಗಿದ್ದು ಎಂದು ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ತಿಳಿಸಿದರು.

ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹಾಜರಾದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ನಾನು ನಿನ್ನೆ 8 ಗಂಟೆಯಿಂದ 10 ಗಂಟೆ ತನಕ ವಿಜಯೇಂದ್ರ ಜೊತೆಗೆ ಇದ್ದೆ. ನಮ್ಮ ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರು ಭೋಜನ ಕೂಟ ಇಟ್ಟುಕೊಂಡಿದ್ದರು. ಅವರ ಇಟ್ಟುಕೊಂಡಿದ್ದ

ಔತಣಕೂಟದಲ್ಲಿ ನಾನು ಭಾಗಿಯಾಗಿ ಊಟ ಮಾಡಿದೆ. ಜೊತೆಗೆ ಡಿಸಿಎಂ ಡಿಕೆ ಶಿವಕುಮಾರ್​ ಅವರು ಸಹ ನನಗೆ ಊಟಕ್ಕೆ ಆಹ್ವಾನ ಕೊಟ್ಟಿದ್ದರು. ಹೀಗಾಗಿ 11 ಗಂಟೆಗೆ ಡಿಕೆಶಿ ಕರೆದ ಔತಣಕೂಟಕ್ಕೆ ತೆರಳಿ ವಿಷ್​ ಮಾಡಿ ಬಂದೆ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ದುಡಿಯುವ ಕಾರ್ಯಕರ್ತರ ಪಡೆ ರಚಿಸುವುದೇ ಕಾಂಗ್ರೆಸ್ ಪ್ರಚಾರ ಸಮಿತಿಯ ಉದ್ದೇಶ:ವಿನಯಕುಮಾರ ಸೊರಕೆ

Spread the love ಚಿಕ್ಕೋಡಿ-“ಸೇನಾಧಿಪತಿಗಳನ್ನು ಹುಟ್ಟುಹಾಕುದಷ್ಟೇ ಅಲ್ಲ, ಸೈನಿಕರ ಅವಶ್ಯಕತೆಯೂ ಕಾಂಗ್ರೆಸ್ ಪಕ್ಷಕ್ಕಿದೆ. ಹೀಗಾಗಿ ಪದಾಧಿಕಾರಿಗಳ ನೇಮಕದೊಂದಿಗೆ ಪಕ್ಷಕ್ಕೆ ದುಡಿಯುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ