Breaking News

ನರ್ಸರಿ ಶಾಲೆ ಉದ್ಗಾಟಿಸಿದ ಶ್ರೀ ಮತಿ ಅಂಬಿಕಾ ಹಾಗೂ ಸುವರ್ಣಜಾರಕಿಹೊಳಿ ಅವರು

Spread the love

ಗೋಕಾಕ ನಗರದ ಝೆನ್ ಪಾರ್ಕ್ ನರ್ಸರಿ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ವಾಯ್ಸ್ ಚೇರಮನ್ ರಾದ ಶ್ರೀಮತಿ ಸುವರ್ಣ ಭೀ ಜಾರಕಿಹೊಳಿ ಅವರು ಹಾಗೂ ಶ್ರೀಮತಿ ಅಂಬಿಕಾ ಸಂ ಜಾರಕಿಹೊಳಿ ಅವರು ಉದ್ಘಾಟಿಸಿದರು.

ನಂತರ ಶ್ರೀಮತಿ ಸುವರ್ಣ ಭೀ ಜಾರಕಿಹೊಳಿ ಅವರು ಮಾತನಾಡಿ ಮಕ್ಕಳಿಗೆ ಪೋಷಕರು ತಮ್ಮ ಸಮಯವನ್ನು ನೀಡಬೇಕು, ಅವರೊಂದಿಗೆ ಸ್ನೇಹಿತರಂತೆ ಮಕ್ಕಳ ಭಾವನೆಗಳಿಗೆ ಸ್ಪಂದಿಸೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಚಿಕ್ಕ ಮಕ್ಕಳು ವಿಶೇಷ ವೇಷಭೂಷಣ ಧರಿಸಿ ಪಾತ್ರ ಮಾಡಿ ಜನತೆಯ ಗಮನ ಸೆಳೆದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ