Breaking News

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ :H.D.K.

Spread the love

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ನವದೆಹಲಿಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ಮೈತ್ರಿ ಕುರಿತು ಸಮಾಲೋಚನೆ ನಡೆಸಿದ್ದಾರೆ. ನವದೆಹಲಿ: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ನವದೆಹಲಿಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ಮೈತ್ರಿ ಕುರಿತು ಸಮಾಲೋಚನೆ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಕುಮಾರಸ್ವಾಮಿ, ರಾಜ್ಯದ ವಿವಿಧ ವಿಷಯಗಳ ಬಗ್ಗೆ ದೀರ್ಘ ಸಮಾಲೋಚಿಸಲಾಯಿತು ಎಂದು ತಿಳಿಸಿದ್ದಾರೆ.

ಜೆಡಿಎಸ್ – ಬಿಜೆಪಿ ಮೈತ್ರಿ ಕುರಿತು ಚರ್ಚಿಸಲಾಯಿತು. ಕರ್ನಾಟಕದ ಒಳಿತಿಗಾಗಿ ಕೇಂದ್ರ ಸರ್ಕಾರದ ಬೆಂಬಲ ಸದಾ ಇರುತ್ತದೆ ಎಂಬುದಾಗಿ ರಾಜನಾಥ್ ಸಿಂಗ್ ಭರವಸೆ ನೀಡಿದರು ಎಂದು ಕುಮಾರಸ್ವಾಮಿ ಹೇಳಿದ್ದಾರೆ.


Spread the love

About Laxminews 24x7

Check Also

ಪ್ರಿಯತಮೆ ಹಿಂದೂ… ನಾನು ಮುಸ್ಲಿಂ ಆಗಿ ಹುಟ್ಟಿದ್ದೇ ತಪ್ಪಾ? – ಸಂಜೀತ್ ಆಲಿ ಡೆತ್ ನೋಟ್

Spread the loveಚಿಕ್ಕಬಳ್ಳಾಪುರ: ಜಿಲ್ಲೆಯ ಮುದ್ದೇನಹಳ್ಳಿ ಸಮೀಪದ ಹೋಂ ಸ್ಟೇನಲ್ಲಿ ಯುವತಿ ಸಾಯಿ ಸುರಭಿ ನಿಗೂಢವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ