Breaking News

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈಹಾಕಿ  ಸಿಎಂ ಮತ್ತು  ಎಂ.ಬಿ.ಪಾಟೀಲ್​ ಕೈಸುಟ್ಟುಗೊಂಡಿದ್ದಾರೆ.

Spread the love

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈಹಾಕಿ  ಸಿಎಂ ಮತ್ತು  ಎಂ.ಬಿ.ಪಾಟೀಲ್​ ಕೈಸುಟ್ಟುಗೊಂಡಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಡೋಣಿ ಗ್ರಾಮದಲ್ಲಿ 2ಎ ಮೀಸಲಾತಿಗೆ ಆಗ್ರಹಿಸಿ ಸಮಾವೇಶದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈಹಾಕಿ ಈ ಹಿಂದೆ‌ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಎಂ.ಬಿ.ಪಾಟೀಲ್​ ಕೈಸುಟ್ಟುಗೊಂಡಿದ್ದಾರೆ.
ಮತ್ತೊಮ್ಮೆ ಅಂತಹ ಹುಚ್ಚು ಕೆಲಸ‌ವನ್ನು ಮಾಡೋದಕ್ಕೆ ಹೋಗಬಾರದು ಎಂದು ವಾಗ್ದಾಳಿ ಮಾಡಿದ್ದಾರೆ. 

ರಾಯಚೂರು, ಡಿಸೆಂಬರ್​ 24: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈಹಾಕಿ ಈ ಹಿಂದೆ‌ ಸಿಎಂ ಸಿದ್ದರಾಮಯ್ಯ(Siddaramaiah)ಮತ್ತು ಸಚಿವ ಎಂ.ಬಿ.ಪಾಟೀಲ್​ ಕೈಸುಟ್ಟುಗೊಂಡಿದ್ದಾರೆ. ಮತ್ತೊಮ್ಮೆ ಅಂತಹ ಹುಚ್ಚು ಕೆಲಸ‌ವನ್ನು ಮಾಡೋದಕ್ಕೆ ಹೋಗಬಾರದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ಮಾಡಿದ್ದಾರೆ. ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಡೋಣಿ ಗ್ರಾಮದಲ್ಲಿ 2ಎ ಮೀಸಲಾತಿಗೆ ಆಗ್ರಹಿಸಿ ಸಮಾವೇಶದಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯತರನ್ನು ಕೂಡಿಸುವಂತಹ ಕೆಲಸ‌ ಮಾಡಬೇಕು ಆದರೆ ಕೂಡಿಸುವಂತಹ ಕೆಲಸವನ್ನು ವೀರಶೈವ ಮಹಾಸಭಾ ಮಾಡಿಲ್ಲ ಎಂದಿದ್ದಾರೆ.


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ