4 ಸಾವಿರ ಕೋಟಿ ಹಗರಣ ಎಂದು ಕೊಂಡಿದ್ದೆವು: ಯತ್ನಾಳ್ ಮಾಹಿತಿಯಿಂದ ನೆರವಾಗಿದೆ; ಜಿ. ಪರಮೇಶ್ವರ

Spread the love

ಕಲಬುರಗಿ: ಕೋವಿಡ್ ಸಂದರ್ಭದಲ್ಲಿ 4 ಸಾವಿರ ಕೋಟಿ ರೂ.ಗಳ ಹಗರಣವಾಗಿರಬಹುದು ಎಂದು ನಾವು ಭಾವಿಸಿದ್ದೆವು.
ಈಗ ನಮ್ಮ ಮಾಹಿತಿ ತಪ್ಪು ಎಂದು ಸ್ಪಷ್ಟವಾಗಿದೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು 4 ಸಾವಿರ ಕೋಟಿ ಅಲ್ಲ, 40 ಸಾವಿರ ಕೋಟಿ ಎಂದು ಹೇಳುವ ಮೂಲಕ ತನಿಖೆಗೆ ನೆರವಾಗಿದ್ದಾರೆ ಎಂದು ಗೃಹ ಪರಮೇಶ್ವರ್ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ನಿವೃತ್ತ ನ್ಯಾಯಾಧೀಶರು ಹಗರಣದ ತನಿಖೆ ನಡೆಸಲಿದ್ದಾರೆ. ಇದು 4,000 ಕೋಟಿ ರೂ.ಗಳ ಹಗರಣ ಎಂದು ನಾವು ಭಾವಿಸಿದ್ದೆವು.

ಆದರೆ, ಯತ್ನಾಳ್ ಅವರು ಒಟ್ಟು ಮೊತ್ತವನ್ನು ಬಹಿರಂಗಪಡಿಸುವ ಮೂಲಕ ತನಿಖಾ ಸಂಸ್ಥೆಗೆ ಸಹಾಯ ಮಾಡಿದ್ದಾರೆ ಎಂದು ಅವರು ಹೇಳಿದರು.


Spread the love

About Laxminews 24x7

Check Also

ಅಮೇರಿಕಾರದಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ 260 ಕೋಟಿ ಪರಿಹಾರ!

Spread the loveಸಿಯಾಟಲ್: ಅಮೆರಿಕದ ಸಿಯಾಟಲ್‌ನಲ್ಲಿ ವೇಗವಾಗಿ ಬಂದ ಪೊಲೀಸ್ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ