Breaking News

ಹುಬ್ಬಳ್ಳಿಯ ಗಲಭೆ ಆರೋಪಿ ಶ್ರೀಕಾಂತ್‌ ಪೂಜಾರಿಗೆ ಷರತ್ತುಬದ್ದ ಜಾಮೀನು!

Spread the love

ಬೆಂಗಳೂರು: ೧೬ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಯೋಧ್ಯೆ ಶ್ರೀ ರಾಮ ಮಂದಿರ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿತ್ತು. ಇದೀಗ ಹುಬ್ಬಳ್ಳಿಯ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿಗೆ ಇದೀಗ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

ಹುಬ್ಬಳ್ಳಿಯ ಗಲಭೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕಾರಣ ಹುಬ್ಬಳ್ಳಿ ಪೊಲೀಸರು ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದರು.

ಈ ಬಂಧನದ ಬಳಿಕ ಜಾಮೀನಿಗಾಗಿ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇಂದು ಶ್ರೀಕಾಂತ್ ಪೂಜಾರಿ ಪರ ವಕೀಲರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹುಬ್ಬಳ್ಳಿಯ 1ನೇ ಹೆಚ್ಚುವರಿ ನ್ಯಾಯಾಲಯವು, ಶ್ರೀಕಾಂತ್‌ ಪೂಜಾರಿಗೆ ಜಾಮೀನು ಮಂಜೂರು ಮಾಡಿದೆ.ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ!: ಶ್ರೀಕಾಂತ್‌ ಪೂಜಾರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದರೂ ಶ್ರೀಕಾಂತ್‌ಗೆ ಬಿಡುಗಡೆ ಭಾಗ್ಯವಿಲ್ಲ


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ