Breaking News

ನಂಜುಂಡನಿಗೆ ತುಲಾಭಾರ ಸೇವೆ ಸಲ್ಲಿಸಿ ಹರಕೆ ತೀರಿಸಿದ ಬಿ.ವೈ.ವಿಜಯೇಂದ್ರ

Spread the love

ನಂಜನಗೂಡು: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಇಂದು ನಂಜನಗೂಡಿನ ನಂಜುಂಡೇಶ್ವರನ ದೇವಾಲಯದಲ್ಲಿ ತುಲಾಭಾರ ಸೇವೆ ಸಲ್ಲಿಸಿ ಹರಕೆ ತೀರಿಸಿದ್ದಾರೆ. ತಮ್ಮ ತೂಕದಷ್ಟು ಬೆಲ್ಲ ದೇವಾಲಯಕ್ಕೆ ನೀಡಿ ಹರಕೆ ತೀರಿಸಿದ್ದಾರೆ.

ಚಾಮರಾಜನಗರ ಹಾಗೂ ಮೈಸೂರಿನಲ್ಲಿ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಬಿ.ವೈ.ವಿಜಯೇಂದ್ರ ನಂಜನಗೂಡು ನಂಜುಂಡೇಶ್ವರನ ದೇವಾಲಯಕ್ಕೆ ಭೇಟಿ ನೀಡಿ ತುಲಾಭಾರ ಸೇವೆ ಸಲ್ಲಿಸಿ ಹರಕೆ ತೀರಿಸಿದ್ದಾರೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ