Breaking News

ಐಟಿ ಸಂಸ್ಥೆಗಳು ಮಾನವ ಸಂಪನ್ಮೂಲ ಅಭ್ಯಾಸಗಳನ್ನು ಮರುಪರಿಶೀಲಿಸಬೇಕಾಗಿದ್ದು, ಉದ್ಯೋಗ ಭದ್ರತೆ ಮುಖ್ಯ’: ಕರ್ನಾಟಕ ಕಾರ್ಮಿಕ ಸಚಿವ ಸಂತೋಷ್ ಲಾಡ್

Spread the love

ಬೆಂಗಳೂರು: ಮಾಹಿತಿ ಮತ್ತು ತಂತ್ರಜ್ಞಾನ ಸಂಸ್ಥೆಗಳು ಮಾನವ ಸಂಪನ್ಮೂಲ ಅಭ್ಯಾಸಗಳನ್ನು ಮರುಪರಿಶೀಲಿಸಬೇಕಾಗಿದ್ದು, ಉದ್ಯೋಗ ಭದ್ರತೆ ಮುಖ್ಯವಾಗಿದೆ ಎಂದು ಕರ್ನಾಟಕ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ರಾಜ್ಯದಲ್ಲಿ ಸುಮಾರು 18 ಲಕ್ಷ ಜನರು ಐಟಿ/ಐಟಿಇಎಸ್ ವಲಯದಲ್ಲಿ ಕೆಲಸ ಮಾಡುತ್ತಿದ್ದಾರೆ ಮತ್ತು ಈಗ, ಕೈಗಾರಿಕಾ ಉದ್ಯೋಗ (ಸ್ಥಾಯಿ ಆದೇಶಗಳು) ಅಡಿಯಲ್ಲಿ ನೀಡಲಾದ ವಿನಾಯಿತಿಗಳನ್ನು ಕೊನೆಗೊಳಿಸುವ ಮೂಲಕ ಬಹುಪಾಲು ಬಹುರಾಷ್ಟ್ರೀಯ ಕಂಪನಿಗಳನ್ನು ಕಾಯಿದೆ1946ರ ಅಡಿ ತನ್ನ ವ್ಯಾಪ್ತಿಗೆ ತರಲು ರಾಜ್ಯ ಕಾರ್ಮಿಕ ಇಲಾಖೆ ಚಿಂತನೆ ನಡೆಸುತ್ತಿದೆ.
ಐಟಿ/ಐಟಿಇಎಸ್ ಸಂಸ್ಥೆಗಳು ತಮ್ಮ ಮಾನವ ಸಂಪನ್ಮೂಲ ಅಭ್ಯಾಸಗಳನ್ನು ಮರುಪರಿಶೀಲಿಸಬೇಕಾಗಿದೆ ಎಂದು ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ