Breaking News

ತನ್ನ ಪರಂಪರೆಯಂತೆ ದ್ವೇಷ ರಾಜಕಾರಣಕ್ಕೆ ಕಾಂಗ್ರೆಸ್ ಕೈ ಹಾಕಿದೆ: ಬಿಜೆಪಿ

Spread the love

ರಾಮಭಕ್ತರನ್ನು ವಿನಾಕಾರಣ ಬಂಧಿಸಿ ಜನರಿಂದ ಛೀಮಾರಿ ಹಾಕಿಸಿಕೊಂಡ ಮೇಲೆಯೂ ಕಾಂಗ್ರೆಸ್ ತನ್ನ ಪರಂಪರೆಯಂತೆ ದ್ವೇಷ ರಾಜಕಾರಣಕ್ಕೆ ಕೈ ಹಾಕಿದೆ ಎಂದು ಬಿಜೆಪಿ ಹೇಳಿದೆ.
ಬೆಂಗಳೂರು: ರಾಮಭಕ್ತರನ್ನು ವಿನಾಕಾರಣ ಬಂಧಿಸಿ ಜನರಿಂದ ಛೀಮಾರಿ ಹಾಕಿಸಿಕೊಂಡ ಮೇಲೆಯೂ ಕಾಂಗ್ರೆಸ್ ತನ್ನ ಪರಂಪರೆಯಂತೆ ದ್ವೇಷ ರಾಜಕಾರಣಕ್ಕೆ ಕೈ ಹಾಕಿದೆ ಎಂದು ಬಿಜೆಪಿ ಹೇಳಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವೊಬ್ಬ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದು ರಾಜಕೀಯ ದ್ವೇಷ ತೀರಿಸಲು ಕಾನೂನು ವ್ಯವಸ್ಥೆಯಲ್ಲೂ ಹಸ್ತಕ್ಷೇಪ ಮಾಡುತ್ತಿದ್ದಾರೆ.
ರಾಮಭಕ್ತರನ್ನು ವಿನಾಕಾರಣ ಬಂಧಿಸಿ ಜನರಿಂದ ಛೀಮಾರಿ ಹಾಕಿಸಿಕೊಂಡ ಮೇಲೆಯೂ ಕಾಂಗ್ರೆಸ್ ತನ್ನ ಪರಂಪರೆಯಂತೆ ದ್ವೇಷ ರಾಜಕಾರಣಕ್ಕೆ ಕೈ ಹಾಕಿದೆ.

Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ