Breaking News

ಹಳೆ ಸ್ನೇಹಿತರು ಬಿಜೆಪಿಗೆ ವಾಪಸ್ಸಾಗುವಂತೆ ಒತ್ತಡ ಹೇರುತ್ತಿರೋದು ಸತ್ಯ: ಲಕ್ಷ್ಮಣ ಸವದಿ

Spread the love

ಹಳೆ ಸ್ನೇಹಿತರು ಬಿಜೆಪಿಗೆ ವಾಪಸ್ಸಾಗುವಂತೆ ಒತ್ತಡ ಹೇರುತ್ತಿರೋದು ಸತ್ಯ ಅದರೆ ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ: ಲಕ್ಷ್ಮಣ ಸವದಿ

 

ಬಿಜೆಪಿಯಲ್ಲಿರುವ ಹಳೆ ಸ್ನೇಹಿತರು ತನ್ನನ್ನು ವಾಪಸ್ಸು ಬರುವಂತೆ ಕರೆಯುತ್ತಿದ್ದಾರೆ, ಅವರ ಹೆಸರುಗಳನ್ನು ಮಾಧ್ಯಮಗಳಲ್ಲಿ ಹೇಳಿಕೊಂಡು ಸಾರ್ವಜನಿಕಗೊಳಿಸುವುದು ತನಗೆ ಇಷ್ಟವಿಲ್ಲ ಎಂದು ಲಕ್ಷ್ಮಣ ಸವದಿ ಹೇಳಿದರು.


Spread the love

About Laxminews 24x7

Check Also

ರಾಷ್ಟ್ರೀಯ ಮಟ್ಟದಲ್ಲಿ ದ್ವಿಭಾಷಾ ಪದ್ಧತಿ ಬಗ್ಗೆ ಚಿಂತನೆ ನಡೆದಿತ್ತು: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದ್ವಿಭಾಷಾ ಪದ್ಧತಿ ಹಾಗೂ ಇವಿಎಂ ನಿಷೇಧ ವಿಷಯವಾಗಿ ಮಹತ್ವದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ