Breaking News

ಕೆರಗೋಡು ಬಳಿಕ ಬೆಳಗಾವಿಯ ಎಂಕೆ ಹುಬ್ಬಳ್ಳಿಯಲ್ಲಿ ಧ್ವಜ ತೆರವು

Spread the love

ಬೆಳಗಾವಿ, : ಮಂಡ್ಯ ತಾಲೂಕಿನಕೆರಗೋಡು ಗ್ರಾಮದಲ್ಲಿಹನುಮ ಧ್ವಜ ತೆರವು ಮಾಡಿದ ಬೆನ್ನಲ್ಲೇ ಬೆಳಗಾವಿಯಲ್ಲೂ (Belagavi) ಧ್ವಜ ತೆರವು ಪ್ರಕರಣ ಸುದ್ದು ಮಾಡುತ್ತಿದೆ. ಕಿತ್ತೂರು ತಾಲೂಕಿನ ಎಂಕೆ ಹುಬ್ಬಳ್ಳಿ (MK Hubballi) ಗ್ರಾಮದಲ್ಲಿ ಪೊಲೀಸರು ಭಗವಾ ಧ್ವಜಗೊಳಿಸಿದ್ದು, ಇದನ್ನು ಖಂಡಿಸಿ ಹಿಂದೂ ಸಂಘಟನೆಗಳು ಬೃಹತ್ ಪಾದಯಾತ್ರೆ ಕೈಗೊಂಡಿದ್ದಾರೆ.

 

ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ಭಗವಾ ಧ್ವಜ ತೆರವುಗೊಳಿಸಿದ್ದು, ಇದನ್ನು ಖಂಡಿಸಿ ಹಿಂದೂ ಸಂಘಟನೆಗಳು ಚಲೋ ಎಂಕೆ ಹುಬ್ಬಳ್ಳಿ ಕೈಗೊಂಡಿದ್ದು, ಬಿಜೆಪಿ ನಾಯಕರು, ಹಿಂದೂ ಪರ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೆ, ಇಡೀ ಗ್ರಾಮದಲ್ಲಿ ಭಗವಾ ಧ್ವಜ ಕಟ್ಟುವ ಅಭಿಯಾನವೂ ಕೈಗೊಳ್ಳಲು ಮುಂದಾಗಿದ್ದಾರೆ. ದೊಡ್ಡ ಹನುಮಾನ ಮಂದಿರ ಬಳಿ ಭಗವಾ ಧ್ವಜಾರೋಹಣ ಮಾಡಲು ನಿರ್ಧರಿಸಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ