Breaking News

ಜನಸ್ಪಂದನೆಗೆ ಜನರ ವೇದನೆಯೇ ಉತ್ತರ: ಬಿಜೆಪಿ ವ್ಯಂಗ್ಯ

Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಗುರುವಾರ ರಾಜ್ಯಮಟ್ಟದ ಜನಸ್ಪಂದನ (Jana Spandana) ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದುಬಂದಿತ್ತು. 12,000ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕಾರ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಬಿಜೆಪಿ(BJP) ವ್ಯಂಗ್ಯವಾದಿದ್ದು, ಜನಸ್ಪಂದನೆಗೆ ಜನರ ವೇದನೇಯೇ ಉತ್ತರ ಎಂದು ಹೇಳಿದೆ.

 

ಈ ಬಗ್ಗೆ ಎಕ್ಸ್ ನಲ್ಲಿ (X) ಟೀಕೆ ಮಾಡಿರುವ ಬಿಜೆಪಿ, “ಕಾಂಗ್ರೆಸ್ಸಿಗರ ಪೊಲಿಟಿಕಲ್ ಸ್ಟಂಟ್ ಜನಸ್ಪಂದನೆಗೆ ಜನರ ವೇದನೆಯೇ ಉತ್ತರ” ಎಂದು ಬರೆದುಕೊಂಡಿದೆ. ಅಲ್ಲದೇ, “ಸಿಎಂ ಸಿದ್ದರಾಮಯ್ಯ ಅವರಿಗೆ ಜನರು, ಅಕ್ಕಿ ಕೊಡ್ತಿಲ್ಲ, ಗೃಹಲಕ್ಷ್ಮಿ ಬಂದಿಲ್ಲ, ಗೃಹಜ್ಯೋತಿ ಕೊಡ್ತಿಲ್ಲ” ಎಂದು ಸರ್ಕಾರ ಮೇಲೆ ಕಿಡಿಕಾರಿರುವ ವ್ಯಂಗ್ಯಚಿತ್ರವೊಂದನ್ನು ಹಂಚಿಕೊಂಡಿದೆ


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ