Breaking News

ಕೇಸರಿ ಬಿಜೆಪಿಯವರ ಸ್ವತ್ತಲ್ಲ, ಎಲ್ಲ ಹಿಂದೂ ದೇವಸ್ಥಾನಗಳ ಮೇಲೆ ಕೇಸರಿ ಧ್ವಜವಿರುತ್ತದೆ,: ಎಂಬಿ ಪಾಟೀಲ್

Spread the love

ಕೇಸರಿ ಬಿಜೆಪಿಯವರ ಸ್ವತ್ತಲ್ಲ, ಎಲ್ಲ ಹಿಂದೂ ದೇವಸ್ಥಾನಗಳ ಮೇಲೆ ಕೇಸರಿ ಧ್ವಜವಿರುತ್ತದೆ,

ಮಠಮಾನ್ಯಗಳಲ್ಲಿ ಕೇಸರಿ ಬಾವುಟಗಳಿರುತ್ತವೆ, ನಾವೆಲ್ಲ ಮನೆಗಳಲ್ಲಿ ಪೂಜೆ ಮಾಡುವಾಗ ಕೇಸರಿ ಬಟ್ಟೆಯನ್ನು ಇಟ್ಟುಕೊಂಡಿರುತ್ತೇವೆ,

ಕೇಸರಿ ಶಲ್ಯ ಹೆಗಲ ಮೇಲೆ ಹಾಕಿಕೊಂಡಿರುತ್ತೇವೆ, ಹಾಗಾಗಿ ಕೇಸರಿ ಶಲ್ಯ, ಕೇಸರಿ ಬಾವುಟ ಬಿಜೆಪಿಯವರ ಸೊತ್ತಲ್ಲ ಎಂದು ಸಚಿವ ಎಂಬಿ ಪಾಟಿಲ್ ಹೇಳಿದರು.ನಾವು ಜೈ ಬೀಮ್, ಜೈ ವಾಲ್ಮೀಕಿ, ಜೈ ಬಸವಣ್ಣ ಜೊತೆಗೆ ಜೈ ಶ್ರೀರಾಮ ಕೂಡ ಅನ್ನುತ್ತೇವೆ ಎಂಬಿ ಪಾಟೀಲ್, ಸಚಿವ


Spread the love

About Laxminews 24x7

Check Also

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ

Spread the loveತಿರುವಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ  ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (TDB) ಮಹತ್ವದ ನಿರ್ಣಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ