Breaking News

ರಾತ್ರಿ 1 ಗಂಟೆಗೆ ಲಂಚ ಪಡೆಯುತ್ತಿದ್ದ ಐನಾತಿಗಳು : ರೆಡ್‌ಹ್ಯಾಂಡ್‌ಆಗಿ ಲೋಕಾ ಬಲೆಗೆ

Spread the love

ಲಬುರ್ಗಿ: ಇಲ್ಲಿನ ಓಂ ನಗರದ ಆಹಾರ ಸುರಕ್ಷತೆ ಮತ್ತು ಭದ್ರತಾ ಪ್ರಾಧಿಕಾರ ಕಚೇರಿಯ (FSSAI) ಮೇಲೆ ದಾಳಿ ನಡೆಸಿ ಇಬ್ಬರು ಆಹಾರ ನಿರೀಕ್ಷಕರನ್ನು(Food inspectors) ಲೋಕಾಯುಕ್ತ ಪೊಲೀಸರು (Lokayukta) ಬಂಧಿಸಿದ್ದಾರೆ

ಪರಮೇಶ್ವರ ಮಠಪತಿ ಹಾಗು ಕಿರಣ್ ಲೋಕಾ ಬಲೆಗೆ ಬಿದ್ದ ನಿರೀಕ್ಷರು

ನೀರು ಶುದ್ದೀಕರಣ ಆರ್‌ಓ ಪ್ಲಾಂಟ್ ಪರವಾನಗಿ ನವೀಕರಣ ಮಾಡಲು ಮೊಹ್ಮದ್ ಮುಖದ್ದೀರ್ ಎಂಬುವವರಿಂದ 40ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಅಧಿಕಾರಿಗಳು ಸಿಕ್ಕಿಬಿದ್ದಿದ್ದು, ಅವರನ್ನು ಬಂಧಿಸಲಾಗಿದೆ.

ಲೋಕಾಯುಕ್ತ ಎಸ್ಪಿ ಜಾನ್ ಆಂಟೋನಿ ಮಾರ್ಗದರ್ಶನದಲ್ಲಿ ದಾಳಿ ನಡೆದಿ ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದೆ


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ