Breaking News

ಬಿಪಿಎಲ್‌ ಕಾರ್ಡುದಾರರಿಗೆ ಬಂಪರ್‌: ಕೇಂದ್ರದಿಂದ ಮಹತ್ವದ ಯೋಜನೆ

Spread the love

ಕೇಂದ್ರ ಸರಕಾರದ ಆಯುಷ್ಮಾನ್‌ ಯೋಜನೆಯ ಅಡಿಯಲ್ಲಿ ಕೇವಲ ಸರಕಾರಿ ಆಸ್ಪತ್ರೆಗಳಲ್ಲಿ ಮಾತ್ರವಲ್ಲ, ಖಾಸಗಿ ಆಸ್ಪತ್ರೆಗಳಲ್ಲಿಯೂ ಕೂಡ ಉಚಿತ ಚಿಕಿತ್ಸೆಗೆ ಅವಕಾಶವಿದೆ.

ಬಿಪಿಎಲ್‌ ಕಾರ್ಡುದಾರರಿಗೆ ಬಂಪರ್‌:  ಕೇಂದ್ರದಿಂದ ಮಹತ್ವದ ಯೋಜನೆ

ಬಿಪಿಎಲ್‌ ಕಾರ್ಡು ಹೊಂದಿರುವವರು 5 ಲಕ್ಷ ರೂಪಾಯಿ ಹಾಗೂ ಎಪಿಎಲ್‌ ಕಾರ್ಡುದಾರರು ಅಥವಾ ಕಾರ್ಡು ಹೊಂದದೇ ಇರುವವರು ಕೂಡ 1.5 -2 ಲಕ್ಷ ರೂಪಾಯಿಯ ವರೆಗೆ ಚಿಕಿತ್ಸೆ ಪಡೆದುಕೊಳ್ಳಲು ಅವಕಾಶವಿದೆ.

 

ನೀವು abdm.gov.in / ಗೆ ಭೇಟಿ ನೀಡುವ ಮೂಲಕ ನೀವು ಆಯುಷ್ಮಾನ್‌ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ