Breaking News

ಅಂಕಲಗಿ | ‘ನಗೆ ಹಬ್ಬ’ ಕಾರ್ಯಕ್ರಮ 26ರಂದು

Spread the love

ಅಂಕಲಗಿ: ಇಲ್ಲಿನ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಫೆ.26ರಂದು ಸಂಜೆ 5 ಗಂಟೆಗೆ ಗಂಗಾವತಿ ಪ್ರಾಣೇಶ ಹಾಗೂ ಅವರ ತಂಡದವರು ‘ನಗೆ ಹಬ್ಬ’ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

‘ಪ್ರಾಣೇಶ ತಂಡದಲ್ಲಿ ಬಸವರಾಜ ಮಹಾಮನಿ, ನರಸಿಂಹ ಜೋಶಿ, ಅಜೇಯ ಸಂಕೇಶ್ವರ, ತುಕಾರಾಮ ಬೀದರ್‌ ಅವರಿದ್ದಾರೆ.

ಅಂಕಲಗಿಯ ಅಡವಿ ಸಿದ್ಧೇಶ್ವರ ಮಠದ ಅಮರಸಿದ್ಧೇಶ್ವರ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸುವರು’ ಎಂದು ಪ್ರಾಯೋಜಕ ಸುರೇಶ ಪಟ್ಟಣಶೆಟ್ಟಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಅಧ್ಯಕ್ಷ ರವಿಕುಮಾರ್‌ ಕೊನೆಗೂ ರಾಜೀನಾಮೆ

Spread the loveಬೆಂಗಳೂರು, (ಸೆಪ್ಟೆಂಬರ್ 05): ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ (Bhovi Development Corporation) ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ