Breaking News
Home / ರಾಜಕೀಯ / ಶ್ರೀ ಪ್ರಶಾಂತ ಅಪರಾಜ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ತೀವ್ರ ಬೇಸರವಾಗಿದೆ.:ಸತೀಶ್ ಜಾರಕಿಹೊಳಿ

ಶ್ರೀ ಪ್ರಶಾಂತ ಅಪರಾಜ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ತೀವ್ರ ಬೇಸರವಾಗಿದೆ.:ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ : ಕಾಗವಾಡ  ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಪ್ರಶಾಂತ ಅಪರಾಜ ಅಕಾಲಿಕ ಮರಣ ಹೊಂದಿದ್ದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಕಂಬನಿ ಮಿಡಿದ್ದಾರೆ.

ಈ ಕುರಿತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮಾಡಿದ್ದು.

ಬೆಳಗಾವಿ ಜಿಲ್ಲೆಯ ಕಾಗವಾಡ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಶ್ರೀ ಪ್ರಶಾಂತ ಅಪರಾಜ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ತೀವ್ರ ಬೇಸರವಾಗಿದೆ.ಅವರ ಕುಟುಂಬಕ್ಕೆ ದು:ಖ ಭರಿಸುವ ಶಕ್ತಿ  ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಪೋಷಣ್ ಅಭಿಯಾನದಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್‌: ಹೆಬ್ಬಾಳಕರ

Spread the love ಬೆಳಗಾವಿ: ‘ತಮ್ಮ ಕೆಲಸಗಳಿಗೆ ಉತ್ತಮ ಮೊಬೈಲ್ ಅಗತ್ಯ ಎಂದು ಅಂಗನವಾಡಿ ಕಾರ್ಯಕರ್ತೆಯರು ಕಳೆದ ಅನೇಕ ವರ್ಷಗಳಿಂದ ಹೋರಾಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ