Breaking News

ನನ್ನ ಎದುರು ಚುನಾವಣೆಗೆ ಸ್ಪರ್ಧೆ ಮಾಡುವ ಬಿಜೆಪಿಯ ಆಕಾಂಕ್ಷಿಗಳಿದ್ರೆ ಬನ್ನಿ. ಈಗಲೇ ಬನ್ನಿ, ಧಮ್ ಇದ್ರೆ: ಅನಂತ ಕುಮಾರ್ ಹೆಗಡೆ

Spread the love

ಕಾರವಾರ: ನನ್ನ ಎದುರು ಚುನಾವಣೆಗೆ ಸ್ಪರ್ಧೆ ಮಾಡುವ ಬಿಜೆಪಿಯ ಆಕಾಂಕ್ಷಿಗಳಿದ್ರೆ (BJP Ticket Aspiriant) ಬನ್ನಿ. ಈಗಲೇ ಬನ್ನಿ, ಧಮ್ ಇದ್ರೆ ಬನ್ನಿ ಎಂದು ಸಂಸದ ಅನಂತ ಕುಮಾರ್ ಹೆಗಡೆ (MP Ananthkumar Hegde) ಕುರ್ಚಿ ಹಿಡಿದಿರುವ ಘಟನೆ ನಡೆದಿದೆ. ಭಟ್ಕಳದ ಮಾವಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ (BJP Meeting) ಕುರ್ಚಿ ಮೇಲೆತ್ತಿ ಕಾರ್ಯಕರ್ತರ ಧೈರ್ಯವನ್ನು ಸಂಸದ ಅನಂತ ಕುಮಾರ್ ಹೆಗಡೆ ಪ್ರಶ್ನೆ ಮಾಡುವಂತೆ ಕಾಣಿಸುತ್ತಿತ್ತು.


Spread the love

About Laxminews 24x7

Check Also

ಸರ್ಕಾರಿ ಬಸ್‌ಗಳ ಮೇಲಿನ ಜಾಹೀರಾತಿಗೆ ಬ್ರೇಕ್ – 15 ದಿನದೊಳಗೆ ಜಾಹೀರಾತು ತೆರವಿಗೆ ಸೂಚನೆ

Spread the loveಬೆಂಗಳೂರು: ಸರ್ಕಾರಿ ಸಾರಿಗೆ ಬಸ್‌ಗಳ ಮೇಲೆ ತಂಬಾಕು ಜಾಹೀರಾತು  ವಿರುದ್ಧ ಜನಾಕ್ರೋಶ ಹೆಚ್ಚಾಗಿತ್ತು. ಬಸ್‌ಗಳ ಮೇಲಿನ ಜಾಹೀರಾತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ