Breaking News

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಸ್ತೇದಾರ್

Spread the love

ಧಾರವಾಡ, ಮಾ.07: ಜಿಲ್ಲೆಯ ಕಲಘಟಗಿ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ.

ಭೂ ನ್ಯಾಯ ಮಂಡಳಿ ಆದೇಶದಂತೆ ಖಾತೆ ಬದಲಿಸಿಕೊಡಲು ರೈತ ಮಲ್ಲಿಕಾರ್ಜುನ ಕುರುಬರ ಎಂಬಾತನ ಬಳಿ 45 ಸಾವಿರ ರೂ. ಲಂಚ ಪಡೆಯುವಾಗ ಕಲಘಟಗಿ ತಹಶೀಲ್ದಾರ್ ಕಚೇರಿ ಶಿರಸ್ತೆದಾರ ಸುರೇಶ್ ಅಡವಿ ರೆಡ್​ಹ್ಯಾಂಡ್​ ಆಗಿ ಸಿಕ್ಕಿ ಬಿದ್ದಿದ್ದಾನೆ. ಕೂಡಲೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ