Breaking News

ರಾಹುಲ್ ಗಾಂಧಿ​ ನಾಯಿ ತಿನ್ನದ ಬಿಸ್ಕತ್ತು​ ಕಾರ್ಯಕರ್ತರಿಗೆ‌ ನೀಡುತ್ತಾರೆ: ಗೋವಾ ಸಿಎಂ

Spread the love

ಚಿತ್ರದುರ್ಗ, ಮಾರ್ಚ್​ 7: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವವೇ ಇಲ್ಲ. ರಾಹುಲ್ ಗಾಂಧಿ (Rahul Gandhi) ನಾಯಿಯನ್ನು ಜತೆಗೆ ಕರೆದೊಯ್ಯುತ್ತಾರೆ.

ನಾಯಿ ತಿನ್ನದ ಬಿಸ್ಕತ್ತು ಕಾರ್ಯಕರ್ತರಿಗೆ‌ ನೀಡುತ್ತಾರೆ ಎಂದು ಗೋವಾ ಸಿಎಂ ಡಾ.ಪ್ರಮೋದ್ ಸಾವಂತ್​ ವಾಗ್ದಾಳಿ ಮಾಡಿದ್ದಾರೆ. ಲೋಕಸಭಾ ಕ್ಷೇತ್ರದ ಬಿಜೆಪಿ ಭೂತ್ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ 10 ತಿಂಗಳಲ್ಲಿ 500 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಾಹುಲ್ ಗಾಂಧಿ​ ನಾಯಿ ತಿನ್ನದ ಬಿಸ್ಕತ್ತು​ ಕಾರ್ಯಕರ್ತರಿಗೆ‌ ನೀಡುತ್ತಾರೆ: ಗೋವಾ ಸಿಎಂ ಕಿಡಿ

ಇದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯ ಸಂಗತಿ. ರೈತರಿಗೆ ನೀಡುವ ಸಬ್ಸಿಡಿ ಮತ್ತಿತರೆ ಯೋಜನೆಗಳು ನೀಡಿಲ್ಲ. ಸಿಎಂ ಸಿದ್ಧರಾಮಯ್ಯ ಘೋಷಿಸಿದ ಗ್ಯಾರಂಟಿ ಪೂರ್ಣಗೊಳಿಸಿಲ್ಲ. ಬದಲಿಗೆ ಪ್ರಧಾನಿ ಮೋದಿ ನೀಡಿದ ಗ್ಯಾರಂಟಿ ಪೂರ್ಣಗೊಳಿಸಿದ್ದಾರೆ ಎಂದು ಹೇಳಿದ್ದಾರೆ


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ