Breaking News

ಅವಳಿ ಗಂಡು ಶಿಶುಗಳ ಸಾವು

Spread the love

ಡು ರಾತ್ರಿಯ ಸಮಯದಲ್ಲಿ ಅಂತ್ಯಸಂಸ್ಕಾರ ನಡೆಸಲು ಮಹಿಳೆಯ ಸಂಬಂಧಿಕರಿಗೆ ಅಸಹಾಯಕತೆ ಎದುರಾದಾಗ ಸಮಾಜಸೇವಕ ನಿತ್ಯಾನಂದ ಒಳಕಾಡುವರು ನೆರವಿಗೆ ಬಂದು, ತಮ್ಮ ಮನೆಯಲ್ಲಿಯೇ ಶೀತಲೀಕೃತ ಶವ ರಕ್ಷಣಾ ಯಂತ್ರದಲ್ಲಿ ಅವಳಿ ಶಿಶುಗಳ ಕಳೇಬರವನ್ನು ಒಂದು ರಾತ್ರಿ ರಕ್ಷಿಸಿಟ್ಟು, ಮರುದಿನ ಬೆಳಿಗ್ಗೆ ಇಂದ್ರಾಳಿಯ ರುದ್ರ ಭೂಮಿಯಲ್ಲಿ ಗೌರಯುತವಾಗಿ ಅಂತ್ಯಸಂಸ್ಕಾರ ನೆರವೇರಿಸಿದರು.

 

ಅವಳಿ ಗಂಡು ಶಿಶುಗಳ ಅಂತ್ಯಸಂಸ್ಕಾರ ನಡೆಸಲು, ಮನೆ ಮಂದಿಗೆ ಅಸಹಾಯಕ ಪರಿಸ್ಥಿತಿ ಎದುರಾದಾಗ, ಸಮಾಜಸೇವಕ ನಿತ್ಯಾನಂದ ಒಳಕಾಡುವರು, ನೆರವಿಗೆ ಬಂದು ಅಂತ್ಯಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದರು. ಬಾಗಲಕೋಟೆಯ ಹುಲಿಗಮ್ಮ ಹೆರಿಗೆ ನೋವಿನಿಂದ ಬಳಲುತ್ತಿದ್ದರು. ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ದಾಖಲಾದ ಹುಲಿಗಮ್ಮ ಅವಳಿ ಗಂಡು ಶಿಶುಗಳಿಗೆ ರವಿವಾರ ಜನ್ಮ ನೀಡಿದಳು.

ಎರಡೂ ಶಿಶುಗಳು ಮೃತಪಟ್ಟವು. ನಡು ರಾತ್ರಿಯ ಸಮಯದಲ್ಲಿ ಅಂತ್ಯಸಂಸ್ಕಾರ ನಡೆಸಲು ಮಹಿಳೆಯ ಸಂಬಂಧಿಕರಿಗೆ ಅಸಹಾಯಕತೆ ಎದುರಾದಾಗ ಸಮಾಜಸೇವಕ ನಿತ್ಯಾನಂದ ಒಳಕಾಡುವರು ನೆರವಿಗೆ ಬಂದು, ತಮ್ಮ ಮನೆಯಲ್ಲಿಯೇ ಶೀತಲೀಕೃತ ಶವ ರಕ್ಷಣಾ ಯಂತ್ರದಲ್ಲಿ ಅವಳಿ ಶಿಶುಗಳ ಕಳೇಬರವನ್ನು ಒಂದು ರಾತ್ರಿ ರಕ್ಷಿಸಿಟ್ಟು, ಮರುದಿನ ಬೆಳಿಗ್ಗೆ ಇಂದ್ರಾಳಿಯ ರುದ್ರ ಭೂಮಿಯಲ್ಲಿ ಗೌರಯುತವಾಗಿ ಅಂತ್ಯಸಂಸ್ಕಾರ ನೆರವೇರಿಸಿದರು.


Spread the love

About Laxminews 24x7

Check Also

ಸರ್ಕಾರಿ ಬಸ್‌ಗಳ ಮೇಲಿನ ಜಾಹೀರಾತಿಗೆ ಬ್ರೇಕ್ – 15 ದಿನದೊಳಗೆ ಜಾಹೀರಾತು ತೆರವಿಗೆ ಸೂಚನೆ

Spread the loveಬೆಂಗಳೂರು: ಸರ್ಕಾರಿ ಸಾರಿಗೆ ಬಸ್‌ಗಳ ಮೇಲೆ ತಂಬಾಕು ಜಾಹೀರಾತು  ವಿರುದ್ಧ ಜನಾಕ್ರೋಶ ಹೆಚ್ಚಾಗಿತ್ತು. ಬಸ್‌ಗಳ ಮೇಲಿನ ಜಾಹೀರಾತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ