Breaking News

CSK’ ನಾಯಕತ್ವಕ್ಕೆ ‘ಧೋನಿ’ ಗುಡ್ ಬೈ,

Spread the love

ವದೆಹಲಿ : ಐಪಿಎಲ್ 2024ರ ಮೊದಲು, ಚೆನ್ನೈ ಸೂಪರ್ ಕಿಂಗ್ಸ್ ಹೊಸ ನಾಯಕನನ್ನ ಘೋಷಿಸಿದ್ದು, ಇದು ಎಲ್ಲರಿಗೂ ಆಶ್ಚರ್ಯವನ್ನುಂಟು ಮಾಡಿದೆ

. ಎಂಎಸ್ ಧೋನಿ ಇದ್ದಕ್ಕಿದ್ದಂತೆ ನಾಯಕತ್ವವನ್ನ ತೊರೆದಿದ್ದು, ಈಗ ಋತುರಾಜ್ ಗಾಯಕ್ವಾಡ್ ಅವರನ್ನ ಚೆನ್ನೈ ತಂಡದ ಹೊಸ ನಾಯಕನನ್ನಾಗಿ ಮಾಡಲಾಗಿದೆ.

 

ಧೋನಿ ಕಳೆದ ಋತುವಿನಲ್ಲಿ ಚೆನ್ನೈ ಪರ ಐದನೇ ಬಾರಿಗೆ ಐಪಿಎಲ್ ಗೆದ್ದಿದ್ದರು ಮತ್ತು ಈಗ ಅವರು ತಂಡದ ಕಮಾಂಡ್’ನ್ನ ಗಾಯಕ್ವಾಡ್’ಗೆ ಹಸ್ತಾಂತರಿಸಿದ್ದಾರೆ.


Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ