Breaking News

CSK’ ನಾಯಕತ್ವಕ್ಕೆ ‘ಧೋನಿ’ ಗುಡ್ ಬೈ,

Spread the love

ವದೆಹಲಿ : ಐಪಿಎಲ್ 2024ರ ಮೊದಲು, ಚೆನ್ನೈ ಸೂಪರ್ ಕಿಂಗ್ಸ್ ಹೊಸ ನಾಯಕನನ್ನ ಘೋಷಿಸಿದ್ದು, ಇದು ಎಲ್ಲರಿಗೂ ಆಶ್ಚರ್ಯವನ್ನುಂಟು ಮಾಡಿದೆ

. ಎಂಎಸ್ ಧೋನಿ ಇದ್ದಕ್ಕಿದ್ದಂತೆ ನಾಯಕತ್ವವನ್ನ ತೊರೆದಿದ್ದು, ಈಗ ಋತುರಾಜ್ ಗಾಯಕ್ವಾಡ್ ಅವರನ್ನ ಚೆನ್ನೈ ತಂಡದ ಹೊಸ ನಾಯಕನನ್ನಾಗಿ ಮಾಡಲಾಗಿದೆ.

 

ಧೋನಿ ಕಳೆದ ಋತುವಿನಲ್ಲಿ ಚೆನ್ನೈ ಪರ ಐದನೇ ಬಾರಿಗೆ ಐಪಿಎಲ್ ಗೆದ್ದಿದ್ದರು ಮತ್ತು ಈಗ ಅವರು ತಂಡದ ಕಮಾಂಡ್’ನ್ನ ಗಾಯಕ್ವಾಡ್’ಗೆ ಹಸ್ತಾಂತರಿಸಿದ್ದಾರೆ.


Spread the love

About Laxminews 24x7

Check Also

ಬಜೆಟ್‌ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

Spread the loveಬೆಂಗಳೂರು, ಫೆ.5- ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಇಂದಿನಿಂದ ಬಜೆಟ್‌ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ.ಮಾರ್ಚ್‌ 6ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ