Breaking News

ಬಿಜೆಪಿ ಅಭ್ಯರ್ಥಿ ಬದಲಾಗದಿದ್ದರೆ ಅಚ್ಚರಿಯ ಬಂಡಾಯ ಅಭ್ಯರ್ಥಿ

Spread the love

ದಾವಣಗೆರೆ: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಬದಲಾವಣೆಗೆ ಪಟ್ಟು ಹಿಡಿದಿರುವ ಅಸಮಾಧಾನಿತರ ಗುಂಪು ಬದಲಾವಣೆ ಮಾಡದಿದ್ದಲ್ಲಿ ಅಚ್ಚರಿ ಅಭ್ಯರ್ಥಿಯೊಬ್ಬರನ್ನ ಕಣಕ್ಕಿಳಿಸಲು ಸಹ ನಿರ್ಧರಿಸಿದ್ದಾರೆ.

ಗುರುವಾರ ಸಂಜೆ ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಸಾಕಷ್ಟು ಚರ್ಚೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವರಾದ ಎಂ.ಪಿ. ರೇಣುಕಾಚಾರ್ಯ, ಜಿ.ಕರುಣಾಕರೆಡ್ಡಿ, ಎಸ್.ಎ.

ರವೀಂದ್ರನಾಥ್, ದಾವಣಗೆರೆ ಲೋಕ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಾಗ ಲೇಬೇಕು. ಬದಲಾಗದಿದ್ದರೆ ಅಚ್ಚರಿಯ ಅಭ್ಯರ್ಥಿಯೊಬ್ಬರನ್ನ ನಿಲ್ಲಿಸಿ ಗೆಲ್ಲಿಸುವುದರೊಂದಿಗೆ ಮುಂದೆ ಅವರನ್ನ ನರೇಂದ್ರ ಮೋದಿಗೆ ಅವರಿಗೆ ಒಪ್ಪಿಸುತ್ತೇವೆ ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ