Breaking News

ಜಮೀರ್‌ 420, ಗುಜರಿ ವ್ಯಾಪಾರ ಮಾಡಿ ರಾಜಕಾರಣದಲ್ಲಿ ನಾಟಕ‌ ಮಾಡ್ತಿದ್ದಾನೆ; ರೇಣುಕಾಚಾರ್ಯ

Spread the love

ಬೆಂಗಳೂರು (ಜೂನ್‌ 03); ಚಾಮರಾಜಪೇಟೆ ಶಾಸಕ ಜಮೀರ್‌ ಅಹಮದ್‌ ಓರ್ವ 420, ಗುಜರಿ ವ್ಯಾಪಾರ ಮಾಡಿ ಇದೀಗ ರಾಜಕಾರಣದಲ್ಲಿ ನಾಟಕ ಮಾಡುತ್ತಿದ್ದಾನೆ ಎಂದು ಮಾಜಿ ಸಚಿವ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಏಕ ವಚನದಲ್ಲಿ ದಾಳಿ ನಡೆಸಿದ್ದಾರೆ.

ಶಾಸಕ ಜಮೀರ್‌ ಅಹಮದ್‌ ಪಾದರಾಯನಪುರ ಗಲಾಟೆಯಲ್ಲಿ ಬಂಧಿಸಲ್ಪಟ್ಟ ಆರೋಪಿಗಳ ಜಾಮೀನಿಗೆ ಸಹಕರಿಸಿದ್ದಾರೆ. ಅಲ್ಲದೆ, ಬಿಡುಗಡೆಗೊಂಡವರನ್ನು ಇಂದು ಪಾದರಾಯನಪುರದಲ್ಲಿ ಅದ್ದೂರಿಯಾಗಿ ಸ್ವಾಗತ ಮಾಡಲಾಗಿದೆ.

ಈ ಕುರಿತು ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿರುವ ರೇಣುಕಾಚಾರ್ಯ, ” ಪಾದರಾಯನಪುರ ಗೂಂಡಾಗಳಿಗೆ ಜಮೀರ ಅಹಮ್ಮದ್ ಬೆಂಬಲ ಕೊಡುತ್ತಿದ್ದಾರೆದ. ಜಮೀರ್ ಅಹಮ್ಮದ್ ಶಾಸಕರಾಗಲು ನಾಲಾಯಕ್. ಅವರು ಜನರನ್ನ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಆತ ಪಕ್ಕಾ 420. ಗುಜರಿ ವ್ಯಾಪಾರ ಮಾಡಿ ಈಗ ರಾಜಕಾರಣದಲ್ಲಿ ನಾಟಕ ಮಾಡುತ್ತಿದ್ದಾನೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ