Breaking News
Home / ರಾಜಕೀಯ / ಕೇಂದ್ರದಲ್ಲಿ ‘INDIA ಮೈತ್ರಿಕೂಟ’ ಅಧಿಕಾರಕ್ಕೆ ಬಂದ್ರೆ ರೈತರ ಸಂಪೂರ್ಣ ‘ಸಾಲಮನ್ನಾ’- ಡಾ.ಜಿ ಪರಮೇಶ್ವರ್ ಘೋಷಣೆ

ಕೇಂದ್ರದಲ್ಲಿ ‘INDIA ಮೈತ್ರಿಕೂಟ’ ಅಧಿಕಾರಕ್ಕೆ ಬಂದ್ರೆ ರೈತರ ಸಂಪೂರ್ಣ ‘ಸಾಲಮನ್ನಾ’- ಡಾ.ಜಿ ಪರಮೇಶ್ವರ್ ಘೋಷಣೆ

Spread the love

ತುಮಕೂರು: ದೇಶದಲ್ಲಿ ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಬಂದ್ರೆ ರೈತರ ಸಾಲಮನ್ನಾ ಮಾಡಲಾಗುತ್ತದೆ. ಯುವಕರಿಗೆ, ಮಹಿಳೆಯರ ಖಾತೆಗೆ 1 ಲಕ್ಷ ಹಣ ಹಾಕೋದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ದೇಶದಲ್ಲಿ ಇಂಡಿಯಾ ಮೈತ್ರಿಕೂಟವು ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ, ಅಧಿಕಾರಕ್ಕೆ ಬಂದ್ರೆ ರೈತರ ಸಾಲ ಮನ್ನಾ ಮಾಡೋದಾಗಿ ಘೋಷಣೆ ಮಾಡಿದರು.

ದೇಶದಲ್ಲಿ ರೈತರ ರಕ್ಷಣೆಗಾಗಿ ಹೊಸ ಕಾಯ್ದೆ ಜಾರಿ ಮಾಡುತ್ತೇವೆ. ಯುವಕರಿಗೆ ಕೌಶಲ್ಯಾಭಿವೃದ್ಧಿ ಟ್ರೈನಿಂಗ್ ಜೊತೆಗೆ 1 ಲಕ್ಷ ರೂ ಕೊಡಲಾಗುತ್ತದೆ. ಮಹಾಲಕ್ಷ್ಮೀ ಯೋಜನೆಯಡಿ ಮಹಿಳೆಯರ ಖಾತೆಗೆ 1 ಲಕ್ಷ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ