Breaking News

ಎನ್ ಕೌಂಟರ್ ನಲ್ಲಿ ಕೊಲ್ಲುವುದಾಗಿ ಸಚಿವ `ಪ್ರಿಯಾಂಕ್ ಖರ್ಗೆ’ ಗೆ `ಜೀವ ಬೆದರಿಕೆ

Spread the love

ಲಬುರಗಿ : ಎಲ್ ಕೌಂಟರ್ ಮಾಡುವುದಾಗಿ ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಪತ್ರ ಬಂದಿದ್ದು, ವಿಧಾನಸೌಧದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ಬಿಜೆಪಿಯ ಮನುವಾದಿಗಳು ನನ್ನನ್ನು ಎನ್‌ಕೌಂಟರ್ ಮಾಡುವುದಾಗಿ ಜೀವ ಬೆದರಿಕೆಯ ಪತ್ರ ಬರೆದು ನನ್ನ ಕಚೇರಿಗೆ ಕಳುಹಿಸಿದ್ದಾರೆ.

ಜಾತಿ ಹೆಸರನ್ನು ಸಹ ಉಲ್ಲೇಖಿಸಿ ಅವಾಚ್ಯ ಶಬ್ದಗಳಿಂದ ನನ್ನ ಕುಟುಂಬವನ್ನು ನಿಂಧಿಸಿದ್ದಾರೆ ಎಂದು ತಿಳಿಸಿದ್ದಾರೆ.

ಕಲಬುರಗಿಯಿಂದ ಬೆಂಗಳೂರಿನ ವಿಕಾಸಸೌಧದ ನನ್ನ ಕಚೇರಿಗೆ ಪತ್ರ ಬಂದಿದ್ದು, ವಿಧಾನಸೌಧದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬಜೆಟ್‌ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

Spread the loveಬೆಂಗಳೂರು, ಫೆ.5- ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಇಂದಿನಿಂದ ಬಜೆಟ್‌ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ.ಮಾರ್ಚ್‌ 6ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ