Breaking News
Home / ರಾಜಕೀಯ / KSRTC ಬಸ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5 ಲಕ್ಷ ಹಣ ಜಪ್ತಿ

KSRTC ಬಸ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5 ಲಕ್ಷ ಹಣ ಜಪ್ತಿ

Spread the love

KSRTC ಬಸ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5 ಲಕ್ಷ ಹಣ ಜಪ್ತಿ

ದಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಅಕ್ರಮ ಹಣ ಸಾಗಾಟಕ್ಕೆ ಕಡಿವಾಣ ಹಾಕಿದ್ದು, ಕೆ ಎಸ್ ಆರ‍್ ಟಿ ಸಿ ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದ್ದಾರೆ.

KSRTC ಬಸ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5 ಲಕ್ಷ ಹಣ ಜಪ್ತಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ.

ದಾಖಲೆಗಳಿಲ್ಲದೇ ಯಾವುದೇ ವಸ್ತು, ಹಣ ಸಾಗಿಸುವಂತಿಲ್ಲ. ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ದಾಖಲೆ ಇಲ್ಲದೇ 5 ಲಕ್ಷ ಹಣ ಸಾಗಿಸುತ್ತಿದ್ದ ಪ್ರಕರಣ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಬೆಳಕಿಗೆ ಬಂದಿದೆ.

ಬಸ್ ತಪಾಸಣೆ ನಡೆಸಿದ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ 5 ಲಕ್ಷ ಹಣ ಜಪ್ತಿ ಮಾಡಿದ್ದಾರೆ. ಹುಬ್ಬಳ್ಳಿ ಮೂಲದ ಸೈಯ್ಯದ್ ಎಂಬಾತ ಈ ಹಣವನ್ನು ಲಕ್ಷ್ಮೀಶ್ವರಕ್ಕೆ ಕೊಂಡೊಯ್ಯುತ್ತಿದ್ದ ಎಂದು ತಿಳಿದುಬಂದಿದೆ. ಲಕ್ಷ್ಮೀಶ್ವರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ