Breaking News
Home / ರಾಜಕೀಯ / ಹುಬ್ಬಳ್ಳಿ-ಧಾರವಾಡದ ಜನ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಗೆ ಜಗದೀಶ್​​ ಶೆಟ್ಟರ್‌ ಕೊಡುಗೆ ಏನು? ಲಕ್ಷ್ಮೀ ಹೆಬ್ಬಾಳ್ಕರ್

ಹುಬ್ಬಳ್ಳಿ-ಧಾರವಾಡದ ಜನ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಗೆ ಜಗದೀಶ್​​ ಶೆಟ್ಟರ್‌ ಕೊಡುಗೆ ಏನು? ಲಕ್ಷ್ಮೀ ಹೆಬ್ಬಾಳ್ಕರ್

Spread the love

 ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದು ನನ್ನ ಕರ್ಮ ಭೂಮಿ ಅಂದ್ರೆ ಸುಮ್ಮನಿರಬೇಕಾ? ಹುಬ್ಬಳ್ಳಿಗೆ ನನ್ನ ಕರ್ಮಭೂಮಿ ಅಂದ್ರೆ   ಆ ಜನ ಒಪ್ತಾರಾ? ನಾವೇನು ಹುಚ್ಚರಿದ್ದೇವಾ ಎಂದು ಜಗದೀಶ್ ಶೆಟ್ಟರ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

‘  ಚುನಾವಣೆಗಾಗಿ ಕಾಂಗ್ರೆಸ್ ಕೇಸರಿ ಶಾಲಿನ ಮೊರೆ ಹೋಗಿದೆ’ ಎಂದು ಹೇಳಿದ್ದಾರೆ.

ಬೆಳಗಾವಿ, ಮಾರ್ಚ್​ 28: ಹುಬ್ಬಳ್ಳಿ-ಧಾರವಾಡದ ಜನ ಹೊರ ಹಾಕಿದ್ದಾರೆ. ಹೊರಗೆ ಹಾಕಿಸಿಕೊಂಡು ಇಲ್ಲಿ ಬಂದು ಮಾತನಾಡುತ್ತಿದ್ದಾರೆ. ಇದು ನನ್ನ ಕರ್ಮ ಭೂಮಿ ಅಂದ್ರೆ ಸುಮ್ಮನಿರಬೇಕಾ?

ಬೆಳಗಾವಿ ನನ್ನ ಕರ್ಮ ಭೂಮಿ ಎಂದ ಶೆಟ್ಟರ್​ಗೆ ತಿರುಗೇಟು ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಹುಬ್ಬಳ್ಳಿಗೆ ನನ್ನ ಕರ್ಮಭೂಮಿ ಅಂದ್ರೆ ಆ ಜನ ಒಪ್ತಾರಾ? ನಾವೇನು ಹುಚ್ಚರಿದ್ದೇವಾ ಎಂದು ಜಗದೀಶ್ ಶೆಟ್ಟರ್ ವಿರುದ್ಧ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ ಜನರನ್ನ ಬಕ್ರಾ ಮಾಡಲು ಬಂದಿದ್ದಾರಾ ಎಂದು ಪ್ರಶ್ನಿಸಿದ್ದಾರೆ. ಬೆಳಗಾವಿ ಜಿಲ್ಲೆಗೆ ಜಗದೀಶ್​​ ಶೆಟ್ಟರ್‌ ಕೊಡುಗೆ ಏನು? ನಾಚಿಕೆ ಆಗಬೇಕು ಎಂದು ಕಿಡಿಕಾರಿದ್ದಾರೆ.

ಬಿಜೆಪಿಯಿಂದ ಶೆಟ್ಟರ್ ಆರು ಬಾರಿ ಆರಿಸಿ ಬಂದಿದ್ದಾರೆ. ಸಿಎಂ, ಮಂತ್ರಿಯಾಗಿ, ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರು. ಜಿಲ್ಲೆ ಮತ್ತು ಕಾರ್ಯಕರ್ತರ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದಿದೆ. ಅವರ ಕಾರ್ಯಕರ್ತರೇ ಗೋಬ್ಯಾಕ್​ ಎಂದು ಹೇಳುತ್ತಿದ್ದಾರೆ ಎಂದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ