Breaking News

SSLC ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಮಾರಾಮಾರಿ:

Spread the love

ಬೆಂಗಳೂರು, ಮಾ.28: ಎಸ್‌ಎಸ್‌ಎಲ್​ಸಿ(SSLC) ಪರೀಕ್ಷೆ ವೇಳೆ ಅಪ್ರಾಪ್ತ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದು, ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದ ಘಟನೆಬೆಂಗಳೂರಿನರಾಗಿಗುಡ್ಡ(Ragigudda) ಬಳಿ ನಿನ್ನೆ(ಮಾ.27) ನಡೆದಿದೆ. ನಿನ್ನೆ ಎಸ್‌ಎಸ್‌ಎಲ್​ಸಿ ಪರೀಕ್ಷೆ ಬರೆಯಲು ಬಂದ ವೇಳೆ ಈ ದುರ್ಘಟನೆ ನಡೆದಿದ್ದು,

ಬೇರೆ ಬೇರೆ ಏರಿಯಾದಿಂದ ವಿದ್ಯಾರ್ಥಿಗಳು ರಾಗಿಗುಡ್ಡದ ಪರಿಕ್ಷಾ ಕೇಂದ್ರವಾದ ಖಾಸಗಿ ಶಾಲೆಗೆ ಬಂದಿದ್ದರು. ಈ ವೇಳೆ ಕ್ಷುಲ್ಲಕ ವಿಚಾರಕ್ಕೆ ರಾಗಿಗುಡ್ಡ ಮತ್ತು ಸಾರಕ್ಕಿ ಏರಿಯಾ ವಿದ್ಯಾರ್ಥಿಗಳ ನಡುವೆ ಗಲಾಟೆ ಶುರುವಾಗಿದೆ.SSLC ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಮಾರಾಮಾರಿ: ಗಲಾಟೆಯಲ್ಲಿ ಮೂವರಿಗೆ ಚಾಕು ಇರಿತ

 

ಬಳಿಕ ಪರಿಕ್ಷೆ ಮುಗಿಸಿಕೊಂಡು ಹೋಗುವಾಗ ಮತ್ತೆ ಜಗಳವಾಗಿದ್ದು, ಗಲಾಟೆಯಲ್ಲಿ ಸಾರಕ್ಕಿಯ ಮೂವರು ವಿದ್ಯಾರ್ಥಿಗಳಿಗೆ ರಾಗಿ ಗುಡ್ಡದ ವಿದ್ಯಾರ್ಥಿಗಳು ಚಾಕು ಇರಿದಿದ್ದಾರೆ. ಈ ಕುರಿತು ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ