Breaking News

ಸರ್ಕಾರಿ ವಾಹನದಲ್ಲಿ ಬಿಜೆಪಿ ಹಣ ಸಾಗಣೆ: ದಿನೇಶ್‌ ಗುಂಡೂರಾವ್

Spread the love

ಮೈಸೂರು: ‘ಬಿಜೆಪಿ ನಾಯಕರು ಸರ್ಕಾರಿ ವಾಹನಗಳಲ್ಲಿ ಕೋಟ್ಯಂತರ ರೂಪಾಯಿ ಸಾಗಿಸಿ ಹಂಚುತ್ತಿದ್ದಾರೆ. ಐಟಿ, ಇಡಿ ರಕ್ಷಣೆಯಲ್ಲೇ ಈ ಕೆಲಸ ನಡೆಯುತ್ತಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದರು.

ಇಲ್ಲಿ ಬುಧವಾರ ನಡೆದ ಮುಖಂಡರ ಪಕ್ಷ ಸೇರ್ಪಡೆ ಸಮಾವೇಶದಲ್ಲಿ ಮಾತನಾಡಿದ ಅವರು, ‘ಮಾಧ್ಯಮವನ್ನೂ ಅವರ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.

ಬಿಜೆಪಿಯವರ ವಿರುದ್ಧ ಮಾತನಾಡಲಾಗದಂತೆ, ಪ್ರಶ್ನಿಸಿ ಬರೆಯಲಾಗದಂತೆ ಮಾಡಿದ್ದಾರೆ. ಭಯದ ವಾತಾವರಣ ಸೃಷ್ಟಿಸಿದ್ದಾರೆ’ ಎಂದು ಆರೋಪಿಸಿದರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ