Breaking News

ಮುಖ್ಯಮಂತ್ರಿ, ಕಾಂಗ್ರೆಸ್‌ ಬಗ್ಗೆ ಮಾತನಾಡಲಾರೆ: ಯದುವೀರ್‌

Spread the love

ಮೈಸೂರು: ಮುಖ್ಯಮಂತ್ರಿ ಹುದ್ದೆಗೆ ತನ್ನದೇ ಆದ ಮಹತ್ವವಿದೆ. ಮುಖ್ಯಮಂತ್ರಿಗಳ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಯಾರನ್ನೂ ನಾನು ವೈಯಕ್ತಿಕವಾಗಿ ಟೀಕಿಸುವುದಿಲ್ಲ ಎಂದು ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.

Mysore: ಮುಖ್ಯಮಂತ್ರಿ, ಕಾಂಗ್ರೆಸ್‌ ಬಗ್ಗೆ ಮಾತನಾಡಲಾರೆ: ಯದುವೀರ್‌

ಯದುವೀರ್‌ ಒಡೆಯರ್‌ ಬಗ್ಗೆ ಕಾಂಗ್ರೆಸ್‌ ನಾಯಕರು ಮೃದು ಧೋರಣೆ ಹೊಂದಿರುವ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್‌ನವರು ನನ್ನ ಬಗ್ಗೆ ಮೃದು ಧೋರಣೆ ತಳೆದಿರುವ ಕುರಿತು ಏನನ್ನೂ ಹೇಳುವುದಿಲ್ಲ. ಯಾರ ಬಗ್ಗೆಯೂ ನಾನು ವೈಯಕ್ತಿಕ ಟೀಕೆ ಮಾಡುವುದಿಲ್ಲ ಎಂದರು. ಇದುವರೆಗೆ ನನಗೆ ಏನು ಸಿಕ್ಕಿರಲಿಲ್ಲವೋ ಅದು ಕಳೆದ 15 ದಿನಗಳಿಂದ ಸಿಗುತ್ತಿದೆ. ಜನರು ತೋರುತ್ತಿರುವ ಕಾಳಜಿಗೆ ನಾನು ಆಭಾರಿ ಎಂದರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ