Breaking News

ಲೋಕಸಭೆ ಚುನಾವಣೆ ಜನರ ಸಮ್ಮುಖದಲ್ಲೇ ನನ್ನ ನಿರ್ಧಾರ ಪ್ರಕಟಿಸುತ್ತೇನೆ- ಸುಮಲತಾ

Spread the love

ಬೆಂಗಳೂರು: ಮಂಡ್ಯ ನಗರದ ಕಾಳಿಕಾಂಬ ಸಮುದಾಯ ಭವನದ ಆವರಣದಲ್ಲಿ ನಾಳೆ (ಬುಧವಾರ) ಬೆಳಿಗ್ಗೆ 10 ಗಂಟೆಗೆ ಬೆಂಬಲಿಗರ ಸಭೆ ನಡೆಸಲಿದ್ದೇನೆ. ಆ ಬಳಿಕ ಲೋಕಸಭೆ ಚುನಾವಣೆ ಸಂಬಂಧ ಜನರ ಸಮ್ಮುಖದಲ್ಲೇ ನನ್ನ ನಿರ್ಧಾರವನ್ನು ಪ್ರಕಟಿಸುತ್ತೇನೆ ಎಂ ದು ಸಂಸದೆ ಸುಮಲತಾ

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋ ಸ್ಟ್ ಹಂ ಚಿಕೊಂಡಿರುವ ಅವರು, ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೆ, ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ ಈ ಕ್ಷೇ ತ್ರದ ಬಗ್ಗೆ ರಾಷ್ಟ್ರೀ ಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ