Breaking News

ಮಂಡ್ಯದಲ್ಲಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

Spread the love

ಮಂಡ್ಯ: ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.

ಈ ವೇಳೆ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್, ಮೈಸೂರು- ಕೊಡಗು ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಿ.ಎಸ್.ಪುಟ್ಟರಾಜು ಇದ್ದರು.ನಾಮಪತ್ರ ಸಲ್ಲಿಕೆ ನಂತರ ಮಂಡ್ಯ ವಿವಿ ಆವರಣದಲ್ಲಿ ನಡೆಯುತ್ತಿರುವ ಬಹಿರಂಗ ಸಭೆಯಲ್ಲಿ ಪಾಲ್ಗೊಂಡರು


Spread the love

About Laxminews 24x7

Check Also

ಸರ್ಕಾರಕ್ಕೆ 4,416 ಕೋಟಿ ರೂ. ಅಬಕಾರಿ ರಾಜಸ್ವ ಸಂಗ್ರಹ: ಕಳ್ಳಭಟ್ಟಿ ಮುಕ್ತ ಕಲಬುರಗಿ ಜಿಲ್ಲೆಗೆ ಪಣ, ಗಡಿಯಲ್ಲಿ ಕಟ್ಟೆಚ್ಚರ

Spread the loveಕಲಬುರಗಿ: ಜಿಲ್ಲೆಯಲ್ಲಿ ಅಕ್ರಮ ಕಳ್ಳಭಟ್ಟಿ ಮತ್ತು ಕಲಬೆರೆಕೆ ಸೇಂದಿ ಹಾಗೂ ಮಾದಕ ವಸ್ತುಗಳ (ಗಾಂಜಾ ಮತ್ತು ಇತರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ