ನವದೆಹಲಿ,- ಹಿರಿಯ ವಕೀಲ ದಿನೇಶ್ ದ್ವಿವೇದಿ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ನಲ್ಲಿ ನಡೆಸಿರುವ ಮಾತಿನ ಸಂಭಾಷಣೆ ಎಲ್ಲರ ಮನಗೆದ್ದಿದೆ. ಕೋರ್ಟ್ ಹಾಲ್ಗೆ ಬಂದ ಹಿರಿಯ ವಕೀಲ ದ್ವಿವೇದಿ ಅವರು ನನ್ನ ಬಣ್ಣ ಬಣ್ಣದ ಕೂದಲಿಗೆ ಹೋಳಿ ಹಬ್ಬ ಕಾರಣ.ನನಗೆ ಮಕ್ಕಳು, ಮೊಮ್ಮಕ್ಕಳು ಹೆಚ್ಚಾಗಿರುವುದರಿಂದ ಅವರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಅದಕ್ಕಾಗಿ ವಿಷಾದಿಸುತ್ತೇನೆ ಎನ್ನುತ್ತಾರೆ.
Check Also
ನೀಟ್ ರದ್ಧತಿಗೆ ಮನನೊಂದು ಸರಣಿ ಆತ್ಮಹತ್ಯೆ – ನಾಲ್ವರು ಆಕಾಂಕ್ಷಿಗಳು ಸೂಸೈಡ್
Spread the loveನವದೆಹಲಿ: ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆ ರದ್ದುಗೊಂಡ ಹಿನ್ನೆಲೆ ಆಘಾತಕ್ಕೊಳಗಾಗಿ ನಾಲ್ವರು ನೀಟ್ ಆಕಾಂಕ್ಷಿಗಳು ಆತ್ಮಹತ್ಯೆಗೆ …
Laxmi News 24×7