ನವದೆಹಲಿ,- ಹಿರಿಯ ವಕೀಲ ದಿನೇಶ್ ದ್ವಿವೇದಿ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ನಲ್ಲಿ ನಡೆಸಿರುವ ಮಾತಿನ ಸಂಭಾಷಣೆ ಎಲ್ಲರ ಮನಗೆದ್ದಿದೆ. ಕೋರ್ಟ್ ಹಾಲ್ಗೆ ಬಂದ ಹಿರಿಯ ವಕೀಲ ದ್ವಿವೇದಿ ಅವರು ನನ್ನ ಬಣ್ಣ ಬಣ್ಣದ ಕೂದಲಿಗೆ ಹೋಳಿ ಹಬ್ಬ ಕಾರಣ.ನನಗೆ ಮಕ್ಕಳು, ಮೊಮ್ಮಕ್ಕಳು ಹೆಚ್ಚಾಗಿರುವುದರಿಂದ ಅವರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಅದಕ್ಕಾಗಿ ವಿಷಾದಿಸುತ್ತೇನೆ ಎನ್ನುತ್ತಾರೆ.
Check Also
ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್
Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …
Laxmi News 24×7