Breaking News

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪೋಸ್ಟ್‌; ಆಯೋಗಕ್ಕೆ ಜೊಲ್ಲೆ ದೂರು

Spread the love

ನಿಪ್ಪಾಣಿ: ತನ್ನ ಹೆಸರಿನಲ್ಲಿ ಕೆಲ ಕಿಡಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಬ್ಬಿಸುತ್ತಿದ್ದಾರೆ ಎಂದು ಚಿಕ್ಕೋಡಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಕೇಂದ್ರ ಚುನಾವಣ ಆಯೋಗ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಇ-ಮೇಲ್‌ ಮೂಲಕ ದೂರು ದಾಖಲಿಸಿದ್ದಾರೆ.

LS polls: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪೋಸ್ಟ್‌; ಆಯೋಗಕ್ಕೆ ಜೊಲ್ಲೆ ದೂರು

ತನಗೆ ದಲಿತ ಹಾಗೂ ಮುಸ್ಲಿಂ ಮತಗಳು ಬೇಡ ಎಂದು ಹೇಳಿದಂತೆ ತಿರುಚಿದ ಫೋಟೋ ಹಾಕಲಾಗಿದ್ದು, ವೈರಲ್‌ ಆಗಿದೆ. ಚುನಾವಣೆ ಹೊಸ್ತಿಲಲ್ಲಿ ನನ್ನ ವರ್ಚಸ್ಸು ಹಾಳು ಮಾಡಲು ಕಿಡಿಗೇಡಿಗಳು ಈ ದುಷ್ಕೃತ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖೀಸಿದ್ದಾರೆ.


Spread the love

About Laxminews 24x7

Check Also

ಮಂಡ್ಯ ಅಬಕಾರಿ ಡಿಸಿ ಅಮಾನತು…ಲೈಸೆನ್ಸ್ ನೀಡಲು ಲಂಚ ಆರೋಪ ಸಾಬೀತಾದ ಹಿನ್ನಲೆ ಕ್ರಮ

Spread the loveಮಂಡ್ಯ ಅಬಕಾರಿ ಇಲಾಖೆ ಲಂಚಾವತಾರಕ್ಕೆ ಮತ್ತೊಂದು ನಿದರ್ಶನ. ಮಂಡ್ಯ ಅಬಕಾರಿ ಡಿಸಿ ಅಮಾನತ್ತು.ಸಿಎಲ್ 7 ಲೈಸೆನ್ಸ್ ನೀಡಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ