Breaking News

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪೋಸ್ಟ್‌; ಆಯೋಗಕ್ಕೆ ಜೊಲ್ಲೆ ದೂರು

Spread the love

ನಿಪ್ಪಾಣಿ: ತನ್ನ ಹೆಸರಿನಲ್ಲಿ ಕೆಲ ಕಿಡಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಬ್ಬಿಸುತ್ತಿದ್ದಾರೆ ಎಂದು ಚಿಕ್ಕೋಡಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಕೇಂದ್ರ ಚುನಾವಣ ಆಯೋಗ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಇ-ಮೇಲ್‌ ಮೂಲಕ ದೂರು ದಾಖಲಿಸಿದ್ದಾರೆ.

LS polls: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪೋಸ್ಟ್‌; ಆಯೋಗಕ್ಕೆ ಜೊಲ್ಲೆ ದೂರು

ತನಗೆ ದಲಿತ ಹಾಗೂ ಮುಸ್ಲಿಂ ಮತಗಳು ಬೇಡ ಎಂದು ಹೇಳಿದಂತೆ ತಿರುಚಿದ ಫೋಟೋ ಹಾಕಲಾಗಿದ್ದು, ವೈರಲ್‌ ಆಗಿದೆ. ಚುನಾವಣೆ ಹೊಸ್ತಿಲಲ್ಲಿ ನನ್ನ ವರ್ಚಸ್ಸು ಹಾಳು ಮಾಡಲು ಕಿಡಿಗೇಡಿಗಳು ಈ ದುಷ್ಕೃತ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖೀಸಿದ್ದಾರೆ.


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ