ಸ್ಮಾರ್ಟ್ ಸಿಟಿ ಯೋಜನೆಯಡಿ ೭೬.೮೦ ಕೋಟಿ ರೂಪಾಯಿ ಯೋಜನಾ ಮೊತ್ತದಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿ ಸ್ಥಾಪಿಸಲಾಗಿರುವ ಇಂಟಿಗ್ರೇಟೆಡ್ ಕಮಾಂಡ್ ಆಂಡ್ ಕಂಟ್ರೋಲ್ ಸೆಂಟರ್(ಸಮಗ್ರ ಆಜ್ಞಾ ಮತ್ತು ನಿರ್ವಹಣಾ ಕೇಂದ್ರ) ಅನ್ನು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ಇದೀಗ ಲೋಕಾರ್ಪಣೆಗೊಳಿಸಿದರು.



ಸ್ಮಾರ್ಟ್ ಸಿಟಿ ಯೋಜನೆಯಡಿ ೭೬.೮೦ ಕೋಟಿ ರೂಪಾಯಿ ಯೋಜನಾ ಮೊತ್ತದಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿ ಸ್ಥಾಪಿಸಲಾಗಿರುವ ಇಂಟಿಗ್ರೇಟೆಡ್ ಕಮಾಂಡ್ ಆಂಡ್ ಕಂಟ್ರೋಲ್ ಸೆಂಟರ್(ಸಮಗ್ರ ಆಜ್ಞಾ ಮತ್ತು ನಿರ್ವಹಣಾ ಕೇಂದ್ರ) ಅನ್ನು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ಇದೀಗ ಲೋಕಾರ್ಪಣೆಗೊಳಿಸಿದರು.



Spread the loveಬೆಳಗಾವಿ: ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಮಹಾಜನ ವರದಿಯೇ ಅಂತಿಮ ಎಂದು ಐತಿಹಾಸಿಕ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ …