Breaking News

ಚುನಾವಣೆ ನಂತರ ಸರ್ಕಾರಗಳ ಚಳಿ ಬಿಡಿಸುತ್ತೇವೆ

Spread the love

ನ್ನಮ್ಮನ ಕಿತ್ತೂರು: ‘ರೈತ ವಿರೋಧಿ ಧೋರಣೆ ತಳೆದಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಹಿಡಿದಿರುವ ಚಳಿಯನ್ನು ಬಿಡಿಸಲಾಗುವುದು. ವಿಧಾನಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು’ ಎಂದು ರೈತ ಮುಖಂಡ ಇಂಗಳಗುಪ್ಪೆ ಕೃಷ್ಣೇಗೌಡ ಘೋಷಿಸಿದರು.

ಇಲ್ಲಿಯ ಗುರುವಾರ ಪೇಟೆಯಲ್ಲಿ ಸೋಮವಾರ ರೈತಸಂಘಗಳ ಒಕ್ಕೂಟದ ಕೇಂದ್ರ ಕಚೇರಿಗೆ ಚಾಲನೆ ನೀಡಿ ಮಾತನಾಡಿದ ಅವರು ‘ನೆಲ, ಜಲ, ಭಾಷೆ ವಿಷಯದಲ್ಲಿ ರಾಜಕಾರಣ ಮಾಡುತ್ತಿರುವ ನಾಯಕರಿಗೂ ಪಾಠ ಕಲಿಸಲಾಗುವುದು’ ಎಂದು ಹೇಳಿದರು.

ಚುನಾವಣೆ ನಂತರ ಸರ್ಕಾರಗಳ ಚಳಿ ಬಿಡಿಸುತ್ತೇವೆ

 

’18 ರೈತಸಂಘಟನೆಗಳ ಸದಸ್ಯರು ಈ ಒಕ್ಕೂಟದಲ್ಲಿ ಸೇರಿಕೊಂಡಿದ್ದಾರೆ. ಚುನಾವಣೆ ಮುಗಿದ ನಂತರ ಇನ್ನೂ 18 ಸಂಘಟನೆಗಳು ಇದರಡಿ ಬರುತ್ತವೆ. ಎಲ್ಲರೂ ಒಂದು ಬಲಿಷ್ಠ ಶಕ್ತಿಯಾಗಿ ಹೋರಾಟ ಮಾಡಲಾಗುವುದು’ ಎಂದರು.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ