Breaking News

ಗಾಳಿ ಮಳೆಗೆ ಹಾರಿಹೋದ ಪತ್ರಾಸ್‌ಗಳು

Spread the love

ಬ್ಬೂರ (ಚಿಕ್ಕೋಡಿ ತಾಲ್ಲೂಕು): ಗ್ರಾಮದಲ್ಲಿ ಬುಧವಾರ ಗುಡು‌ಗು-ಮಿಂಚು ಸಹಿತವಾಗಿ ಉತ್ತಮ ಮಳೆ ಸುರಿಯಿತು.

 

ಮಳೆಯೊಂದಿಗೆ ಗಾಳಿಯೂ ಜೋರಾಗಿ ಬೀಸಿದ್ದರಿಂದ ನಾಲ್ಕು ಮನೆಗಳ ಪತ್ರಾಸ್‌, ಹೆಂಚು ಹಾರಿಹೋಗಿದ್ದು, ಒಂದು ಮನೆಯ ಗೋಡೆ ಕುಸಿದಿದೆ. ವಿದ್ಯುತ್‌ ಪೂರೈಕೆ ಸ್ಥಗಿತವಾದ ಕಾರಣ, ಜನರು ಪರದಾಡಿದರು.

ಬೆಳಗಾವಿ |ಗಾಳಿ ಮಳೆಗೆ ಹಾರಿಹೋದ ಪತ್ರಾಸ್‌ಗಳು

ಚಿಕ್ಕೋಡಿ, ಸವದತ್ತಿಯಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ, ಬೈಲಹೊಂಗಲದಲ್ಲಿ ಕೆಲಕಾಲ ತುಂತುರು ಮಳೆಯಾಯಿತು. ಗೋಕಾಕ ತಾಲ್ಲೂಕಿನ ಅಂಕಲಗಿ, ಮದವಾಲ, ಅಕ್ಕತಂಗೇರಹಾಳ ಮತ್ತು ಬೆಳಗಾವಿ ತಾಲ್ಲೂಕಿನ ಸುಲಧಾಳದಲ್ಲಿ ಸಾಧಾರಣ ಮಳೆಯಾಯಿತು. ಜಿಲ್ಲೆಯ ವಿವಿಧೆಡೆ ಮೋಡ ಕವಿದ ವಾತಾವರಣವಿತ್ತು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ