ಬೆಂಗಳೂರು: ಸಿನೆಮಾ ಚಿತ್ರೀಕರಣದ ವೇಳೆ ನಟ ಶ್ರೀಮುರಳಿ ಕಾಲಿಗೆ ಪೆಟ್ಟಾ ಗಿದ್ದು, ಅವರನ್ನು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುರಳಿ ನಾಯಕರಾಗಿರುವ “ಬಘೀರ’ ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದ್ದು, ಸಾಹಸ ದೃಶ್ಯಗಳ ಚಿತ್ರೀಕರಣ ಸಂದರ್ಭ ಗಾಯವಾಗಿದೆ.
Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …