Breaking News

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

Spread the love

ಬೆಂಗಳೂರು: ಸಿನೆಮಾ ಚಿತ್ರೀಕರಣದ ವೇಳೆ ನಟ ಶ್ರೀಮುರಳಿ ಕಾಲಿಗೆ ಪೆಟ್ಟಾ ಗಿದ್ದು, ಅವರನ್ನು ಮೈಸೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೈಸೂರಲ್ಲಿ 'ಬಘೀರ' ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

ಮುರಳಿ ನಾಯಕರಾಗಿರುವ “ಬಘೀರ’ ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದ್ದು, ಸಾಹಸ ದೃಶ್ಯಗಳ ಚಿತ್ರೀಕರಣ ಸಂದರ್ಭ ಗಾಯವಾಗಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ