Breaking News

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

Spread the love

ಬೆಂಗಳೂರು: ಸಿನೆಮಾ ಚಿತ್ರೀಕರಣದ ವೇಳೆ ನಟ ಶ್ರೀಮುರಳಿ ಕಾಲಿಗೆ ಪೆಟ್ಟಾ ಗಿದ್ದು, ಅವರನ್ನು ಮೈಸೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೈಸೂರಲ್ಲಿ 'ಬಘೀರ' ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

ಮುರಳಿ ನಾಯಕರಾಗಿರುವ “ಬಘೀರ’ ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದ್ದು, ಸಾಹಸ ದೃಶ್ಯಗಳ ಚಿತ್ರೀಕರಣ ಸಂದರ್ಭ ಗಾಯವಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ